ನಟ ಉಪೇಂದ್ರ ತಮ್ಮ ಪಾಲಿಟಿಕ್ಸ್ ಬಗ್ಗೆ ಇವತ್ತು ಅವರದ್ದೇ ರುಪೀಸ್ ರೆಸಾರ್ಟ್ನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ರು..ನಮಗೆ ಪ್ರಜಾಕೀಯ, ಪ್ರಜಾಕಾರಣ ಮತ್ತು ಪ್ರಜಾಪ್ರಭುತ್ವ ಬೇಕಾಗಿದೆ ಎಂದರು..ರಾಜಕೀಯ ಪಕ್ಷ ಕಟ್ಟಲು ಹಣ ಬೇಕೇ, ಬೇಕು ಎನ್ನುವ ಪರಿಸ್ಥಿತಿ ಇದೆ. ರಾಜಕಾರಣಿಯಾಗಬೇಕಾದರೆ ಮೊದಲು ಅರ್ಹತೆ ಮುಖ್ಯವಾಗಬೇಕಾಗುತ್ತದೆ. ದುಡ್ಡು, ಜಾತಿ ಬಲ ಇಲ್ಲದೆ ಗೆಲ್ಲಲು ಆಗುವುದಿಲ್ಲ ಎನ್ನುತ್ತಿದ್ದಾರೆ. ನಾನು ಕೆಲಸಗಾರ ಅದಕ್ಕಾಗಿ ಖಾಕಿ ಬಟ್ಟೆ ಹಾಕಿಕೊಂಡು ಬಂದಿದ್ದೇನೆ. ನನ್ನ ಪಕ್ಷಕ್ಕೆ ಬರುವವರು, ಸ್ವ ವಿವರ ಕಳುಹಿಸಿ (ಇ ಮೇಲ್
Kannada film actor Upendra declared his entry into politics at a press meet at Ruppies resort in Bengaluru on August 12, 2017. He said, in this democratic country he will not do Rajakeeya (politics) but he wants to do Prajaakeeya.