Bengaluru Rain : Overnight Heavy Rain In Bengaluru | Oneindia Kannada

Oneindia Kannada 2017-09-09

Views 7

ಬೆಂಗಳೂರಲ್ಲಿ ಶುಕ್ರವಾರ ಸಂಜೆ ಧಾರಾಕಾರವಾಗಿ ಸುರಿದ ಮಳೆ ನಾಲ್ವರನ್ನು ಬಲಿಪಡೆದುಕೊಂಡಿದೆ. ಶಿವಾನಂದ ಸರ್ಕಲ್ ಬಳಿ ಯುವಕನೊಬ್ಬ ಮಳೆ ನೀರಿನಲ್ಲಿ ಕೊಚ್ಚಿ ಹೋಗಿದ್ದರೆ, ಮಿನರ್ವ ಸರ್ಕಲ್ ಬಳಿ ಮರವೊಂದು ಕಾರೊಂದರ ಮೇಲೆ ಉರುಳಿಬಿದ್ದು ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

Share This Video


Download

  
Report form