ಕಾಶೀನಾಥ್ ಬಗ್ಗೆ ಓಪನ್ ಆಗಿ ಮಾತನಾಡಿದ ಉಪೇಂದ್ರ | Filmibeat Kannada

Filmibeat Kannada 2018-01-22

Views 1

ತಂದೆ, ತಾಯಿ ರೀತಿಯಲ್ಲಿ ಗುರುವಿಗೂ ಭಾರತೀಯ ಸಂಸ್ಕೃತಿಯಲ್ಲಿ ದೊಡ್ಡ ಮಹತ್ವ ಇದೆ. 'ಗುರು ಬ್ರಹ್ಮ ಗುರು ವಿಷ್ಣು ಗುರು ದೇವೋ ಮಹೇಶ್ವರ. ಗುರು ಸಾಕ್ಷಾತ್ ಪರಬ್ರಹ್ಮ ತಸ್ಮೈ ಶ್ರೀ ಗುರುವೇ ನಮ:' ಎನ್ನುವ ಹಾಗೆ ಒಬ್ಬ ಸಾಧಕನಿಗೆ ಅವನ ಗುರಿ ಮುಟ್ಟಲು ಗುರು ತುಂಬ ಮುಖ್ಯ.

ನಟ ಉಪೇಂದ್ರ ಅವರಿಗೆ ಚಿತ್ರರಂಗದ ಗುರು ಆಗಿದ್ದವರು ನಟ, ನಿರ್ದೇಶಕ ಕಾಶೀನಾಥ್. ರಿಯಲ್ ಸ್ಟಾರ್ ಉಪ್ಪಿಗೆ ಮೊದಲು ಸಿನಿಮಾ ಪ್ರಪಂಚದ ದರ್ಶನ ಮಾಡಿಸಿದ್ದ ಕಾಶೀನಾಥ್ ಇಂದು ಅವರೊಂದಿಗೆ ಇಲ್ಲ. ಗುರುವನ್ನು ಕಳೆದುಕೊಂಡಿರುವ ಉಪೇಂದ್ರ ಜೊತೆ ಸದ್ಯ ಇರುವುದು ಅವರ ನೆನಪುಗಳು ಮಾತ್ರ. ಕಾಶೀನಾಥ್ ಸಾವಿನ ಬಳಿಕ ಹಿಂದೆ ಅವರ ಜೊತೆಗೆ ಕಳೆದ ದಿನಗಳ ಬಗ್ಗೆ, ಕಾಶೀನಾಥ್ ಅವರ ಸಿನಿಮಾ ಮೇಕಿಂಗ್ ಬಗ್ಗೆ ಉಪ್ಪಿ ಮನಸು ಬಿಚ್ಚಿ ಮಾತನಾಡಿದ್ದಾರೆ.

After kashinath passed away his bellowed student Upendra has spoke about his Guru openly.

Share This Video


Download

  
Report form
RELATED VIDEOS