ರಾಹುಲ್ ಗಾಂಧಿ ಜವಾರಿ ಕೋಳಿ ತಿಂದು ದೇವಸ್ಥಾನಕ್ಕೆ ಭೇಟಿ | ಬಿ ಎಸ್ ವೈ ಗರಂ | Oneindia Kannada

Oneindia Kannada 2018-02-13

Views 438

BJP Karnataka state president BS Yeddyurappa blames Congress president Rahul Gandhi, and Karnataka chief minister Siddaramaiah on twitter, for their disrespect towards Hindu religion

"ಜವಾರಿ ಕೋಳಿ ತಿಂದು ನರಸಿಂಹ ಸ್ವಾಮಿ ದರ್ಶನ ಪಡೆಯುವ ಇಲೆಕ್ಷನ್ ಹಿಂದು..." ಎನ್ನುವ ಮೂಲಕ ಟ್ವಿಟ್ಟರ್ ನಲ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರ ಕಾಲೆಳೆದಿದ್ದಾರೆ ರಾಜ್ಯ ಬಿಜೆಪಿ ಅಧ್ಯಕ್ಷ ಬಿ ಎಸ್ ಯಡಿಯೂರಪ್ಪ. ನಾಲ್ಕು ದಿನಗಳ ಕರ್ನಾಟಕ ಪ್ರವಾಸದಲ್ಲಿರುವ ರಾಹುಲ್ ಗಾಂಧಿ ಜನಾಶೀರ್ವಾದ ಯಾತ್ರೆಯ ಸಂದರ್ಭದಲ್ಲಿ ಜವಾರಿ ಕೋಳಿ ಬಿರಿಯಾನಿ ಸೇವಿಸಿ, ನಂತರ ದೇವರ ದರ್ಶನಕ್ಕೆ ತೆರಳಿದ್ದನ್ನು ಖಂಡಿಸಿರುವ ಯಡಿಯೂರಪ್ಪ ಪ್ರತಿ ಬಾರಿ ಹಿಂದುಗಳ ಭಾವನೆಗಳಿಗೆ ಕಾಂಗ್ರೆಸ್ ಏಕೆ ಧಕ್ಕೆ ತರುತ್ತಿದೆ ಎಂದು ಪ್ರಶ್ನಿಸಿದ್ದಾರೆ.

Share This Video


Download

  
Report form
RELATED VIDEOS