ಬಹುಮತ ಸಾಬೀತಿಗೆ ಸುಪ್ರೀಂ ಸೂಚನೆ : ತೀರ್ಪಿನ ಪ್ರಮುಖ ಅಂಶಗಳು | Oneindia Kannada

Oneindia Kannada 2018-05-18

Views 1K

ಬಿಜೆಪಿಗೆ ಸರ್ಕಾರ ರಚನೆ ಮಾಡಲು ಅವಕಾಶ ನೀಡಿರುವ ಕರ್ನಾಟಕದ ರಾಜ್ಯಪಾಲ ವಜುಭಾಯಿ ವಾಲಾ ಅವರ ಕ್ರಮ ಪ್ರಶ್ನಿಸಿ ಕಾಂಗ್ರೆಸ್-ಜೆಡಿಎಸ್ ಸುಪ್ರೀಂಕೋರ್ಟ್‌ ಮೆಟ್ಟಿಲೇರಿದ್ದರು. ಅರ್ಜಿಯ ವಿಚಾರಣೆ ನಡೆಸಿದ ತ್ರಿ ಸದಸ್ಯ ಪೀಠ ಶನಿವಾರ ಬಹುಮತ ಸಾಬೀತು ಮಾಡುವಂತೆ ಸೂಚನೆ ನೀಡಿದೆ.

Supreme Court of India directed for floor test in Karnataka Assembly on May 19, 2018 at 4 PM. Here are the highlights of the Supreme Court order

Share This Video


Download

  
Report form
RELATED VIDEOS