ಸಮ್ಮಿಶ್ರ ಸರ್ಕಾರದ ಬಗ್ಗೆ ಭವಿಷ್ಯ ನುಡಿದ ಮೈಸೂರಿನ ಅರ್ಜುನ ಅವಧೂತ ಗುರೂಜಿ | Oneindia Kannada

Oneindia Kannada 2018-09-17

Views 582

Arjun Avadhuta Guruji Said that Kumaraswamy government will come-down after November 9. JDS - Congress-led coalition government will not continue.


ನವೆಂಬರ್ 9 ರ ನಂತರ ಕುಮಾರಸ್ವಾಮಿ ಸರ್ಕಾರ ಪತನವಾಗಲಿದೆ. ಜೆಡಿಎಸ್ - ಕಾಂಗ್ರೆಸ್ ನೇತೃತ್ವದ ಮೈತ್ರಿ ಸರ್ಕಾರ ಮುಂದುವರೆಯವುದಿಲ್ಲ ಎಂದು ಅರ್ಜುನ್ ಅವಧೂತ ಗುರೂಜಿ ಹೇಳಿದ್ದಾರೆ. ಮೈಸೂರಿನಲ್ಲಿರುವ ಗುರೂಜಿ ಆಶ್ರಮಕ್ಕೆ ಯಡಿಯೂರಪ್ಪ ಭೇಟಿ ಕೊಟ್ಟ ಸಂದರ್ಭದಲ್ಲಿ ಗುರೂಜಿ ಈ ಮಾತುಗಳನ್ನು ನುಡಿದಿದ್ದು, ಮುಂದಿನ ದಿನಗಳಲ್ಲಿ ಬಿಜೆಪಿ ಸರ್ಕಾರ ರಚನೆಯಾಗಲಿದೆ. ಯಡಿಯೂರಪ್ಪ ಕೆಲ ವರ್ಷಗಳ ಕಾಲ ಸಿಎಂ ಆಗಿ ಮುಂದುವರಿಯುತ್ತಾರೆ ಎಂದು ತಿಳಿಸಿದ್ದಾರೆ.

Share This Video


Download

  
Report form
RELATED VIDEOS