ಅಯೋಧ್ಯೆಯಲ್ಲೇ ರಾಮಮಂದಿರದ ಪರ‌ ಸುಪ್ರೀಂ ತೀರ್ಪು: ಈಶ್ವರಪ್ಪ ವಿಶ್ವಾಸ | Oneindia Kannada

Oneindia Kannada 2018-09-27

Views 124

ಶ್ರೀರಾಮ ಜನಿಸಿದ ಅಯೋಧ್ಯೆಯಲ್ಲೇ ರಾಮ ಮಂದಿರ ನಿರ್ಮಾಣವಾಗಬೇಕು ಎಂದು ಬಿಜೆಪಿ ಮುಖಂಡ ಕೆಎಸ್ ಈಶ್ವರಪ್ಪ ಹೇಳಿದ್ದಾರೆ.ರಾಮಜನ್ಮಭೂಮಿ ಅಯೋಧ್ಯೆಯಲ್ಲೇ ರಾಮ ಮಂದಿರ ನಿರ್ಮಾಣವಾಗಬೇಕು ಎಂಬುದು ಬಿಜೆಪಿಯ ದಶಕಗಳ ಹೋರಾಟ, ಈ ಕುರಿತಂತೆ ಸುಪ್ರೀಂಕೋರ್ಟ್ ಶೀಘ್ರದಲ್ಲಿ ತೀರ್ಪು ನೀಡಲಿದ್ದು, ಅಯೋಧ್ಯೆಯಲ್ಲೇ ರಾಮ ಮಂದಿರ ನಿರ್ಮಾಣವಾಗುವಂತೆ ತೀರ್ಪು ಬರುವ ವಿಶ್ವಾಸವಿದೆ ಎಂದು ಹೇಳಿದರು

Senior Bjp leader K.S.Eshwarappa has expressed confidence that the supreme court verdict will be in favour of Sriram bhaktas as lakhs of people praying for temple in Ayodhya.

Share This Video


Download

  
Report form
RELATED VIDEOS