ಮೈಸೂರು ದಸರಾ: ಅದ್ಧೂರಿ ಜಂಬೂಸವಾರಿ ಕಣ್‌ ತುಂಬಿಕೊಂಡ ಜನ ಸಾಗರ | Oneindia Kannada

Oneindia Kannada 2018-10-20

Views 1

ಮನಸ್ಸುಗಳ ಮಧುರ ಕನಸುಗಳ ನಡುವೆ ಗಜಪಡೆಯ ಕ್ಯಾಪ್ಟನ್ ಅರ್ಜುನ ಚಿನ್ನದ ಅಂಬಾರಿಯಲ್ಲಿ ನಾಡದೇವತೆ ಚಾಮುಂಡೇಶ್ವರಿಯನ್ನು ಹೊತ್ತು ರಾಜ ಗಾಂಭೀರ್ಯದಿಂದ ಹೆಜ್ಜೆ ಇಡುತ್ತಿದ್ದಂತೆ ಅಂಬಾವಿಲಾಸ ಅರಮನೆಯ ಅವರಣದಲ್ಲಿ ನೆರದಿದ್ದ ಜನರ ಹರ್ಷೋದ್ಘಾರ ಮುಗಿಲು ಮುಟ್ಟಿತು.

Share This Video


Download

  
Report form
RELATED VIDEOS