ಮುಖ್ಯಮಂತ್ರಿ ಹೆಸರು ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ರೈತ | Oneindia Kannada

Oneindia Kannada 2018-11-23

Views 1.2K

ಮಂಡ್ಯದ ರೈತನೊಬ್ಬ ಮುಖ್ಯಮಂತ್ರಿ ಹೆಸರಲ್ಲಿ ಹೃದಯ ಹಿಂಡುವ ಡೆತ್‌ನೋಟ್ ಬರೆದಿಟ್ಟು ನೇಣಿಗೆ ಶರಣಾಗಿಬಿಟ್ಟಿದ್ದಾನೆ. ಮಂಡ್ಯ ತಾಲ್ಲೂಕಿನ, ದುದ್ದ ಹೋಬಳಿಯ ಕನ್ನಹಟ್ಟಿ ಗ್ರಾಮದ ಜಯಕುಮಾರ್ (43) ಆತ್ಮಹತ್ಯೆಗೆ ಶರಣಾಗಿರುವ ರೈತ. ಆತನ, ಆತನ ಕುಟುಂಬದ ಸ್ಥಿತಿಯನ್ನು ಸವಿವರವಾಗಿ ಪತ್ರದಲ್ಲಿ ಬರೆದು ಆತ ನೇಣುಬಿಗಿದುಕೊಂಡಿದ್ದಾನೆ.

Share This Video


Download

  
Report form
RELATED VIDEOS