IT ದಾಳಿ ತದ್ವಿರುದ್ದ ಹೇಳಿಕೆ ನೀಡಿದ ಕುಮಾರಸ್ವಾಮಿ ಮತ್ತು ಸಿದ್ದರಾಮಯ್ಯ..! | Oneindia Kannada

Oneindia Kannada 2019-01-05

Views 693

ಕನ್ನಡದ ಕೆಲವು ಪ್ರಮುಖ ನಟರು ಮತ್ತು ನಿರ್ಮಾಪಕರ ಮನೆ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ಲೆಕ್ಕಪತ್ರ ಪರಿಶೀಲನೆ ನಡೆಸಿರುವುದು ರಾಜಕೀಯ ತಿರುವು ಪಡೆದುಕೊಂಡಿದೆ. ಕೆಲವು ವ್ಯಕ್ತಿಗಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿರಿಸಿಕೊಂಡು ದಾಳಿ ನಡೆಸಲಾಗಿದೆ. ದೊಡ್ಡ ಬಜೆಟ್ ಸಿನಿಮಾ ಮಾಡುತ್ತಿರುವ ನಿರ್ಮಾಪಕರು ಮತ್ತು ನಟರ ಮನೆಗಳಲ್ಲಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಈ ದಾಳಿಯ ಹಿಂದೆ ಬಿಜೆಪಿ ಸರ್ಕಾರದ ಕೈವಾಡ ಇದೆ ಎಂಬ ಆರೋಪ ಕೇಳಿಬಂದಿದೆ.

Chief Minister HD Kumaraswamy, DCM N. Parameshwar and Former CM Siddaramaiah reacted on IT raids in Kannada actors house.

Share This Video


Download

  
Report form
RELATED VIDEOS