ಡಾ ವಿಷ್ಣುವರ್ಧನ್ ಸ್ಮಾರಕ ನಿರ್ಮಾಣ ಮಾಡುವುದಾಗಿ ಭರವಸೆ ಕೊಟ್ಟ ಎಚ್ ಡಿ ಕುಮಾರಸ್ವಾಮಿ

Filmibeat Kannada 2019-04-11

Views 310

Chief minister H D Kumaraswamy promised Dr Vishnuvardhan fans about Vishnu memorial.
ಬುಧವಾರ ನಿಖಿಲ್ ಪರವಾಗಿ ಪ್ರಚಾರ ಮಾಡಿದ ಸಿಎಂ, ಡಾ ವಿಷ್ಣುವರ್ಧನ್ ಸ್ಮಾರಕದ ಬಗ್ಗೆ ಭರವಸೆ ನೀಡಿ ಗಮನ ಸೆಳೆದರು. ಮಂಡ್ಯದ ಹಳ್ಳಿಯೊಂದರಲ್ಲಿ ಪ್ರಚಾರ ಮಾಡುತ್ತಿದ್ದ ವೇಳೆ ವಿಷ್ಣುವರ್ಧನ್ ಅಭಿಮಾನಿಗಳು ಸಿಎಂಗೆ ಬೇಡಿಕೆ ಇಟ್ಟರು.

Share This Video


Download

  
Report form
RELATED VIDEOS