Sa Re Ga Ma Pa L'il Champs Season16 Kannada:ಡಾ ರಾಜ್ ಹುಟ್ಟುಹಬ್ಬಕ್ಕೆ ಸರಿಗಮಪ ಸೀಸನ್ 16 ತಂಡ ಮಾಡಿದ್ದು ಹೀಗೆ

Filmibeat Kannada 2019-04-25

Views 732

ಎಷ್ಟೋ ಜನ ಅಂಧರು ಇಂದಿಗೂ ಕಣ್ಣೀಲ್ಲದೆ ಕತ್ತಲಿನಲ್ಲಿ ಇದ್ದಾರೆ. ಆದರೆ, ಅವರಿಗೆ ಬೆಳಕು ಸಿಗುವುದು ಇನ್ನೊಬ್ಬರ ಕಣ್ಣಿಗಳಿಂದ ಮಾತ್ರ. ಸತ್ತ ನಂತರ ಮಣ್ಣಿಗೆ ಹೋಗುವ ಬದಲು ಇನ್ನೊಬ್ಬರಿಗೆ ಬೆಳಕು ನೀಡುವುದು ಮಹತ್ವದ ಕೆಲಸ. ಈ ರೀತಿ ಕಣ್ಣು ದಾನ ಮಾಡಲು ಕರ್ನಾಟಕದಲ್ಲಿ ದೊಡ್ಡ ಮಟ್ಟಿಗೆ ಸ್ಫೂರ್ತಿ ನೀಡಿದವರು ಡಾ ರಾಜ್ ಕುಮಾರ್. ಇದೀಗ ಸರಿಗಮಪ ಕಾರ್ಯಕ್ರಮ ಕೂಡ ಅಂಧರ ಬಾಳಿನಲ್ಲಿ ಬೆಳಕು ನೀಡುವ ಕೆಲಸ ಮಾಡಿದೆ. 'ನೇತ್ರದಾನ ಮಹಾದಾನ' ಎಂದ ಅಣ್ಣಾವ್ರರ ಮಾತನ್ನು ಪಾಲಿಸಿದೆ.

Share This Video


Download

  
Report form
RELATED VIDEOS