ಲೋಕಸಭೆ ಚುನಾವಣೆ 2019ರ ಸೋಲಿನ ನಂತರ ನಿಖಿಲ್ ಕುಮಾರಸ್ವಾಮಿ ಮೊದಲ ಪ್ರತಿಕ್ರಿಯೆ

Filmibeat Kannada 2019-05-30

Views 8.4K

Kannada actor, CM Kumaraswamy son Nikhil Kumar gives his first reaction after defeating in Lok Sabha Elections 2019 in Mandya. Nikhil also wished Abhishek Ambarish for his debut movie Amar.

ಮಂಡ್ಯ ಚುನಾವಣಾ ಫಲಿತಾಂಶ ಬಂದು, ಅದರಲ್ಲಿ ಸುಮಲತಾ ಅಂಬರೀಶ್ ಜಯಶಾಲಿ ಆಗಿದ್ದಾರೆ. ಅವರ ವಿರುದ್ಧ ಸಿ ಎಂ ಪುತ್ರ, ನಟ ನಿಖಿಲ್ ಕುಮಾರ್ ಸೋಲು ಅನುಭವಿಸಿದ್ದಾರೆ. ಚುನಾವಣಾ ಫಲಿತಾಂಶ ಬಂದ ಏಳು ದಿನಗಳು ಕಳೆದರೂ ನಿಖಿಲ್ ಕುಮಾರ್ ಎಲ್ಲಿಯೂ ಆ ಬಗ್ಗೆ ಪ್ರತಿಕ್ರಿಯೆ ನೀಡಿರಲಿಲ್ಲ. ಆದರೆ, ನಿನ್ನೆ (ಬುದವಾರ) ಅಂಬರೀಶ್ ಹುಟ್ಟುಹಬ್ಬಕ್ಕೆ ಶುಭಾಶಯ ತಿಳಿಸಿದ ಅವರು, ಇಂದು ಅಭಿಷೇಕ್ ಅಂಬರೀಶ್ ಗೆ ವಿಶ್ ಮಾಡಿದ್ದಾರೆ.

Share This Video


Download

  
Report form
RELATED VIDEOS