ಕರ್ನಾಟಕ ಸರ್ಕಾರದ ವಿಶ್ವಾಸಮತ ಯಾಚನೆ ರಾಜಕೀಯ ನಾಟಕ ಮುಂದುವರೆದಿದ್ದು, ಬಿಎಸ್ಪಿಯ ದ್ವಂದ್ವ ಹೆಚ್ಚಿದೆ. ಆರಂಭದಲ್ಲಿ ಬಿಜೆಪಿ ಪರ ಮತದಾನ ಮಾಡುವುದಾಗಿ ಮಹೇಶ್ ತಿಳಿಸಿದ್ದರು.ಬಳಿಕ ಮತದಾದಿಂದ ದೂರ ಉಳಿಯುವುದಾಗಿ ಪ್ರಕಟಿಸಿದ್ದರು. ಈ ಎರಡೂ ಬೆಳವಣಿಗೆಯೂ ಬಿಎಸ್ಪಿ ನಾಯಕರ ನಿರ್ದೇಶನದಂತೆಯೇ ನಡೆದಿತ್ತು.
BSP supremo Mayavati directed her MLA Mahesh support to HD Kumaraswamy government during confidence motion.