ಕಾಂಗ್ರೆಸ್ ಮುಖಂಡ, ಮಾಜಿ ಸಚಿವ ಕೃಷ್ಣ ಭೈರೇಗೌಡ ನೀಡಿದ ಹೇಳಿಕೆ, ರಾಜ್ಯ ರಾಜಕೀಯದಲ್ಲಿ ಹೊಸ ಸಂಚಲನ ಮೂಡಿಸಿದೆ. "ಅನರ್ಹ ಶಾಸಕರನ್ನು ಸೋಲಿಸಲು ಬಿಜೆಪಿಯಲ್ಲಿ ಟೀಂ ಈಗಾಗಲೇ ರೆಡಿಯಾಗಿದೆ" ಎನ್ನುವ ಹೇಳಿಕೆಯನ್ನು ಇವರು ನೀಡಿದ್ದಾರೆ.
Some Of The BJP Leaders Planned To Defeat Their Own Candidates In By Elections: Krishna Byre Gowda