ಸುದೀಪ್ ಗೆ ಎಚ್ಚರಿಕೆ ಕೊಟ್ಟ ಕನ್ನಡಪರ ಸಂಘಟನೆಗಳು | Sudeep | Rummy | Filmibeat Kannada

Filmibeat Kannada 2020-02-27

Views 1

ನಟ ಕಿಚ್ಚ ಸುದೀಪ್ ರನ್ನು ಚಿತ್ರರಂಗದಿಂದ ಬ್ಯಾನ್ ಮಾಡಬೇಕು ಎಂದು ಕನ್ನಡಪರ ಸಂಘಟನೆವೊಂದು ಒತ್ತಡ ಹೇರಿದೆ. ರಮ್ಮಿ ಜಾಹಿರಾತಿನಲ್ಲಿ ಸುದೀಪ್ ಕಾಣಿಸಿಕೊಂಡಿದ್ದು, ಇದರಿಂದ ತಪ್ಪು ಸಂದೇಶ ಹೋಗುತ್ತಿದೆ ಎಂದು ಸಂಘಟನೆ ಅಧ್ಯಕ್ಷ ಆರೋಪ ಮಾಡಿದ್ದಾರೆ.

Kannada activists filed a complaint in film chamber to ban Sudeep from Kannada film industry.

Share This Video


Download

  
Report form
RELATED VIDEOS