ಕೊರೊನ ವಾರಿಯರ್ ನನ್ನು ಬಲಿ ಪಡೆದುಕೊಂಡ ಸರ್ಕಾರ..?! | Oneindia Kannada

Oneindia Kannada 2020-08-21

Views 2.6K

Corona warrior gave up his due to work pressure in Nanjangud
#Mysore #Nanjanagudu #CoronaWarrior
ನಂಜನಗೂಡು ತಾಲೂಕು ಆರೋಗ್ಯಾಧಿಕಾರಿ ಡಾ. ನಾಗೇಂದ್ರ ಅವರ ಆತ್ಮಹತ್ಯೆಗೆ ಮೈಸೂರು ಜಿಲ್ಲಾ ಪಂಚಾಯಿತಿ ಸಿಇಒ ಪ್ರಶಾಂತ್ ಕುಮಾರ್ ಮಿಶ್ರಾ ಕಾರಣ ಎಂದು ಆರೋಪಿಸಿ ಡಿಎಚ್ಓ ಕಚೇರಿ ಎದುರು ಸಂಬಂಧಿಕರು ಹಾಗೂ ವೈದ್ಯರು ಡಾ. ನಾಗೇಂದ್ರ ಅವರ ಮೃತದೇವನ್ನಿಟ್ಟು ಅಹೋರಾತ್ರಿ ಧರಣಿ ನಡೆಸಿದ್ದಾರೆ. ಅನಗತ್ಯವಾಗಿ ಕೋವಿಡ್-19 ಆಂಟಿಜೆನ್ ಪರೀಕ್ಷೆ ನಡೆಸುವಂತೆ ಜಿಲ್ಲಾ ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಒತ್ತಡ ಹಾಕುತ್ತಿದ್ದರು. ಸಿಇಓ ಮಿಶ್ರಾ ಕೊಡುತ್ತಿದ್ದ ಕೆಲಸದ ಒತ್ತಡವನ್ನು ನಿಭಾಯಿಸಲು ಖಾಲಿ ಹುದ್ದೆಗಳಿಂದ ಸಾಧ್ಯವಾಗುತ್ತಿರಲಿಲ್ಲ. ಹೀಗಾಗಿ ಜಿಪಂ ಸಿಇಓ ಮಿಶ್ರಾ ಕಿರುಕುಳದಿಂದ ಡಾ. ನಾಗೇಂದ್ರ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ಸಂಬಂಧಿಕರು, ಸರ್ಕಾರಿ ವೈದ್ಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Share This Video


Download

  
Report form
RELATED VIDEOS