ಜಗ್ಗೇಶ್ ವಿರುದ್ಧ ನಡೆಯುತ್ತಿದೆಯಾ ಶಡ್ಯಂತ್ರ | Jaggesh | Darshan | Kumarswamy

Filmibeat Kannada 2021-02-24

Views 986

ಹಿರಿಯ ನಟ ಜಗ್ಗೇಶ್ ಮೇಲೆ ದರ್ಶನ್ ಅಭಿಮಾನಿಗಳು ಮುತ್ತಿಗೆ ಹಾಕಿದ ವಿಷಯ ಬಹು ಜೋರಾಗಿ ಚರ್ಚೆಯಾಗುತ್ತಿದೆ. ಮಾಧ್ಯಮಗಳಲ್ಲಿ, ಸಾಮಾಜಿಕ ಮಾಧ್ಯಗಳಲ್ಲಿ ಅದರದ್ದೇ ಮಾತು. 'ಫಿಲ್ಮೀಬೀಟ್ ಕನ್ನಡ'ವು ಇದೇ ವಿಷಯವಾಗಿ 'ನಟ ಜಗ್ಗೇಶ್ ಮೇಲೆ ದರ್ಶನ್ ಅಭಿಮಾನಿಗಳು ಮುತ್ತಿಗೆ ಹಾಕಿದ್ದು ಸರಿಯೇ?' ಎಂಬ ಪೋಲ್ ಒಂದನ್ನು ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿತ್ತು. ಈ ಪೋಲ್‌ಗೆ ಸಾವಿರಾರು ಮಂದಿ ಸ್ಪಂದಿಸಿದ್ದು, ಹಲವರು ಹಲವು ವಿಧವಾದ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ.
#Jaggesh #Darshan #Kumarswamy
The debate about Jaggesh and Darshan issue. what people said about the issue.

Share This Video


Download

  
Report form
RELATED VIDEOS