ವೈದ್ಯರು ಯಾವ ಚಿಕಿತ್ಸೆ ನೀಡುತ್ತಿದ್ದಾರೆ, ಹೇಗೆ ನೋಡಿಕೊಳ್ಳುತ್ತಿದ್ದಾರೆ ಎನ್ನುವ ಮಾಹಿತಿ ಹೊರಗಿರುವ ಸಂಬಂಧಿಕರಿಗೆ ತಿಳಿಯುತ್ತಿಲ್ಲ. ಒಂದು ವೇಳೆ ಸಾವನ್ನಪ್ಪಿದರೆ ಮುಖ ಕೂಡ ನೋಡಲು ಸಂಬಂಧಿಕರಿಗೆ ಬಿಡುತ್ತಿಲ್ಲ. ಇಂಥ ಕೆಟ್ಟ ಪರಿಸ್ಥಿತಿಯಲ್ಲಿದೆ ದೇಶ. ಈ ಬಗ್ಗೆ ನಟ ಜಗ್ಗೇಶ್ ಪ್ರತಿಕ್ರಿಯೆ ನೀಡಿ ಪಾರದರ್ಶಕ ವ್ಯವಸ್ಥೆ ಮಾಡಿ ಎಂದು ಸಿಎಂಗೆ ಮನವಿ ಮಾಡಿದ್ದಾರೆ.
Jaggesh requests CM Yediyurappa for the transparent system in Hospital.