Anna Bhagya: ಅನ್ನಭಾಗ್ಯ ಯೋಜನೆ ಅಕ್ಕಿಗಾಗಿ ಅನ್ಯ ರಾಜ್ಯಗಳ ಮೊರೆ ಹೋದ ಸರ್ಕಾರ ತೆಲಂಗಾಣ ಸಿಎಂಗೆ ಸಿದ್ದರಾಮಯ್ಯ ಕರೆ

Oneindia Kannada 2023-06-17

Views 1.9K

ಅನ್ನಭಾಗ್ಯ ಜಾರಿಗೆ ಎದುರಾಗಿರುವ ಅಕ್ಕಿ ಸಮಸ್ಯೆ ನಿವಾರಿಸಲು ರಾಜ್ಯ ಆಹಾರ ಇಲಾಖೆ ಪಂಜಾಬ್, ಹರಿಯಾಣ, ತೆಲಂಗಾಣ, ಆಂಧ್ರಪ್ರದೇಶ, ಛತ್ತೀಸ್‌ಘಡ್, ಮಧ್ಯಪ್ರದೇಶ ರಾಜ್ಯಗಳನ್ನ ಸಂಪರ್ಕ ಮಾಡಿದೆ. ಅಲ್ಲದೆ ಸಿಎಂ ಸಿದ್ದರಾಮಯ್ಯ ತೆಲಂಗಾಣದ ಸಿಎಂಗೆ ಕರೆ ಮಾಡಿ ಅಕ್ಕಿ ಪೂರೈಕೆಗೆ ಮನವಿ ಮಾಡಿದ್ದಾರೆ
#CongressGuarantee #AnnaBhagya #siddaramaiah #Congress #Modhi #JPNadda #OneIndiaKannada

~HT.188~PR.30~ED.34~

Share This Video


Download

  
Report form
RELATED VIDEOS