ಸಿಎಂ ಕುರ್ಚಿ ಕಿತ್ತಾಟದಿಂದ ಕಾಂಗ್ರೆಸ್‌ ಸರ್ಕಾರದ ಪತನ ಖಚಿತ: ಜಗದೀಶ್​ ಶೆಟ್ಟರ್

ETVBHARAT 2025-01-11

Views 0

ಸಚಿವರಾದ ಕೆ. ಎನ್‌. ರಾಜಣ್ಣ, ಎಂ. ಬಿ. ಪಾಟೀಲ್ ಹೇಳಿಕೆ ನೋಡಿದರೆ ಸಿದ್ದರಾಮಯ್ಯ ಹಾಗೂ ಡಿ. ಕೆ. ಶಿವಕುಮಾರ್‌ ಎಂಬ ಎರಡು ಗುಂಪುಗಳು ಇರುವುದು ಎದ್ದು ಕಾಣುತ್ತಿದೆ ಎಂದು ಸಂಸದ ಜಗದೀಶ್​ ಶೆಟ್ಟರ್ ಹೇಳಿದ್ದಾರೆ.

Share This Video


Download

  
Report form
RELATED VIDEOS