ರಾಜಣ್ಣ ವಜಾ ಖಂಡಿಸಿ ಪ್ರತಿಭಟನಾ ಮೆರವಣಿಗೆ: ಬೆಂಬಲಿಗನಿಂದ ಅರೆ ಬೆತ್ತಲೆ ಉರುಳು ಸೇವೆ

ETVBHARAT 2025-08-13

Views 9

ಕೆ.ಎನ್​ ರಾಜಣ್ಣ ಅವರನ್ನು ಸಚಿವ ಸಂಪುಟದಿಂದ ವಜಾ ಮಾಡಿದ್ದಕ್ಕೆ ಅವರ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿ ಜಿಲ್ಲೆಯ ವಿವಿಧೆಡೆ ಪ್ರತಿಭಟನೆ ಆರಂಭಿಸಿದ್ದಾರೆ.

Share This Video


Download

  
Report form
RELATED VIDEOS